Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ: ೨೯-೧-೨೨, ವಾರ : ಶನಿವಾರ, ನಕ್ಷತ್ರ : ಮೂಲಾ, ತಿಥಿ: ದ್ವಾದಶೀ

ಉತ್ತಮ ದಿನ. ಕೌಟುಂಬಿಕ ನೆಮ್ಮದಿ. ಹನುಮನ ನೆನೆಯಿರಿ.

ಕೆಲಸದ ವಿಚಾರದಲ್ಲಿ ವರ್ಗಾವಣೆ ಸಾಧ್ಯತೆ. ಅಧಿಕ ಖರ್ಚು ತಪ್ಪಿಸಿ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಉತ್ತಮ ಸುದ್ದಿ ಕೇಳುವಿರಿ. ಕುಟುಂಬದಲ್ಲಿ ಸಂತಸ, ನೆಮ್ಮದಿ ಇರಲಿದೆ. ವಿಷ್ಣು ಸಹಸ್ರನಾಮ ಪಠಿಸಿ.

ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನಮಾನ ಪ್ರಾಪ್ತಿ. ಸಂಗಾತಿಯೊಂದಿಗೆ ವಾಗ್ವಾದ ತಪ್ಪಿಸಿ. ಲಕ್ಷ್ಮಿಯ ಆರಾಧಿಸಿ.

ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಹೆಚ್ಚು ಖರ್ಚು ಬೇಡ. ರುದ್ರಾಭಿಷೇಕ ಮಾಡಿ.

ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ವೇಳೆ ಎಚ್ಚರ ಅಗತ್ಯ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಚಿಂತೆ ಬಿಡಿ. ರಾಮ ಜಪ ಮಾಡಿ.

Advertisement. Scroll to continue reading.

ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಆರ್ಥಿಕ ಲಾಭ ಇರಲಿದೆ. ಹನುಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಭಂಗ. ನೀವು ತಾಳ್ಮೆಯಿಂದ ಇರಬೇಕು. ನಾಗಾರಾಧನೆ ಮಾಡಿ.

ಕೆಲಸದ ವಿಚಾರದಲ್ಲಿ ಅದೃಷ್ಟದ ದಿನ. ಸಂಗಾತಿಯೊಂದಿಗೆ ತಾಳ್ಮೆಯಿಂದ ಮಾತನಾಡಿ. ಹನುಮನ ನೆನೆಯಿರಿ.

ಮಾನಸಿಕ ಕಿರಿ ಕಿರಿ ಅನುಭವಿಸುವಿರಿ. ಯೋಚಿಸಿ ನಿರ್ಧಾರ ಕೈಗೊಳ್ಳಿ. ಅವಸರ ಬೇಡ. ಶನಿದೇವನ ನೆನೆಯಿರಿ.

Advertisement. Scroll to continue reading.

ಮನೆಯ ಹಿರಿಯರೊಂದಿಗೆ ಸಭ್ಯತೆಯಿಂದ ವರ್ತಿಸಿ. ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಇರಲಿದೆ. ನಾಗಾರಾಧನೆ ಮಾಡಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮನೆಯ ವಾತಾವರಣ ಸಂತಸದಿಂದ ಕೂಡಿರಲಿದೆ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!