Connect with us

Hi, what are you looking for?

Diksoochi News

ಕರಾವಳಿ

ಕೋಟ : ಬಹುಮುಖ ಪ್ರತಿಭೆ ರೋಶನ್ ಗಿಳಿಯಾರಿಗೆ ಸನ್ಮಾನ

3

ವರದಿ : ದಿನೇಶ್ ರಾಯಪ್ಪನಮಠ

ಕೋಟ : ವಾಯ್ಸ್ ಆಫ್ ಆರಾಧನಾ ಮತ್ತು ಶ್ರೀ ಕೃಷ್ಣ ಯುವಕ ಮಂಡಲ ನೆಹರುನಗರ, ಪುತ್ತೂರು ಇವರ ವತಿಯಿಂದ ಪ್ರತಿಭೆಗಳನ್ನು ಗುರುತಿಸುವ ಕಾರ್ಯಕ್ರಮದಲ್ಲಿ ಕೋಟ ಮೂಡುಗಿಳಿಯಾರಿನ ಬಹುಮುಖ ಪ್ರತಿಭೆ ರೋಶನ್ ಗಿಳಿಯಾರು ಇವರನ್ನು ಗುರುತಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನವೀನ್ ಪುತ್ತೂರು, ಪ್ರಿಯಾ ಸುಳ್ಯ, ಶ್ರೀಕೃಷ್ಣ ಯುವಕ ಮಂಡಲದ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!