Connect with us

Hi, what are you looking for?

Diksoochi News

ಕರಾವಳಿ

ಕೋಟ: ಬಾಂಧವ್ಯ ಬ್ಲಡ್ ಕರ್ನಾಟಕ ವತಿಯಿಂದ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಬಾಂಧವ್ಯ ಬ್ಲಡ್ ಕರ್ನಾಟಕ ಇದರ ಸಹಾಯ ಯೋಜನೆಯಿಂದ ನೀಲಾವರ ರೈಲ್ವೆ ಟ್ರಾಕ್ ಬಳಿಯ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಟೌನ್ ಪೊಲೀಸ್ ಠಾಣೆ ಎಎಸ್’ಐ ಜಯಕರ್ ಐರೋಡಿ, ಅಪೂರ್ವ ಪೂಜಾರಿ, ಗಾಯಕ ಮತ್ತುಸಂಗೀತ ನಿರ್ದೇಶಕ ಕಾರ್ತಿಕ್ ರಾಜ್ ಸಾಸ್ತಾನ, ಬಾಂಧವ್ಯ ಬ್ಲಡ್ ಕರ್ನಾಟಕ ಇದರ ರೂವಾರಿ ದಿನೇಶ್ ಬಾಂಧವ್ಯ, ಅಂಗನವಾಡಿ ಶಿಕ್ಷಕಿ ಪ್ರೇಮ ಮತ್ತು ಮಕ್ಕಳ ಪೆÇೀಷಕರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!