Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ: ೧೦-೨-೨೨, ವಾರ : ಗುರುವಾರ, ನಕ್ಷತ್ರ : ನವಮಿ, ತಿಥಿ: ರೋಹಿಣಿ

ಕೆಲಸದತ್ತ ಗಮನ ಅತೀ ಅಗತ್ಯ. ಆರ್ಥಿಕ ಸ್ಥಿತಿ ಸುಧಾರಣೆ. ಹನುಮನ ನೆನೆಯಿರಿ.

ಉನ್ನತ ಅಧಿಕಾರಿಗಳ ಸಲಹೆ ಪಾಲಿಸಿ. ವ್ಯಾಪಾರಿಗಳಿಗೆ ಲಾಭ. ದುರ್ಗೆಯ ನೆನೆಯಿರಿ.

Advertisement. Scroll to continue reading.

ಅನಗತ್ಯ ಚಿಂತೆ ಬೇಡ. ಕೆಲಸದೊತ್ತಡ ಕಡಿಮೆ ಮಾಡಿಕೊಳ್ಳಿ. ವಿಷ್ಣು ಸಹಸ್ರನಾಮ ಪಠಿಸಿ.

ಕೆಲಸದ ವಿಚಾರ ಬೇಡ. ಆರ್ಥಿಕ ನಷ್ಟ ಸಾಧ್ಯತೆ. ಲಕ್ಷ್ಮಿಯ ಆರಾಧಿಸಿ.

ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚು ಖರ್ಚು ಬೇಡ. ರುದ್ರಾಭಿಷೇಕ ಮಾಡಿ.

ಸಹೋದ್ಯೋಗಿಗಳೊಂದಿಗೆ ಹರಡುವುದನ್ನು ತಪ್ಪಿಸಿ. ಕೆಲಸದತ್ತ ನಿರ್ಲಕ್ಷ್ಯ ಬೇಡ. ರಾಮ ಜಪ ಮಾಡಿ.

Advertisement. Scroll to continue reading.

ಈ ದಿನ ನಿಮ್ಮ ಪಾಲಿಗೆ ಸುದಿನ. ಗೌರವ ಪ್ರಾಪ್ತಿ. ಆರ್ಥಿಕ ಲಾಭ ಇರಲಿದೆ. ಹನುಮನ ನೆನೆಯಿರಿ.

ಕೌಟುಂಬಿಕ ನೆಮ್ಮದಿ. ಸಂತಸ ಇರಲಿದೆ. ಆಹಾರ ಸೇವನೆ ವಿಚಾರದಲ್ಲಿ ಕಾಳಜಿ ಇರಲಿ. ನಾಗಾರಾಧನೆ ಮಾಡಿ.

ವಿರೋಧಿಗಳಿಂದ ಎಚ್ಚರ ಇರಲಿ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಹನುಮನ ನೆನೆಯಿರಿ.

ಮಾನಸಿಕ ಕಿರಿ ಕಿರಿ ಬಿಟ್ಟುಬಿಡಿ. ಚಿಂತೆ ಬೇಡ. ಸಂಗಾತಿಯ ಬೆಂಬಲ ಸಿಗಲಿದೆ. ಶನಿದೇವನ ನೆನೆಯಿರಿ.

Advertisement. Scroll to continue reading.

ಕೆಲಸದೊತ್ತಡ ಇರಲಿದೆ. ಸಂಗಾತಿಯೊಂದಿಗೆ ಜಗಳ ಸಾಧ್ಯತೆ. ನಾಗಾರಾಧನೆ ಮಾಡಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಉನ್ನತ ಸ್ಥಾನ ಪಡೆಯುವಿರಿ. ನಾರಾಯಣನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!