Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ಪೊಲೀಸ್ ಸ್ಟೇಷನ್ ನಲ್ಲಿ ಸಬ್ ಇನ್ಸ್ ಪೆಕ್ಟರ್ ಗುರುನಾಥ ಬಿ. ಹಾದಿಮನಿ ಅವವರ ಮಾರ್ಗದರ್ಶನದಲ್ಲಿ ಶಾಂತಿ ಸಭೆ ನಡೆಯಿತು.

ವಿಶ್ವ ಹಿಂದೂ ಪರಿಷತ್ ಬ್ರಹ್ಮಾವರ ಪ್ರಖಂಡದ ಅಧ್ಯಕ್ಷ ರಾಘವೇಂದ್ರ ಕುಂದರ್ ಜೆ.ಬಿ, ಹಿಂದೂ ಮುಖಂಡ ಸಂತೋಷ್ , ಮುಸ್ಲಿಂ ಮುಖಂಡ ತಾಜುದ್ದೀನ್, ಭರತ್ ಬಿರ್ತಿ, ರಾಜೀವ ಕುಲಾಲ್ , ನಿತ್ಯಾನಂದ ಪೂಜಾರಿ ಚಾಂತಾರು, ಶಶಿಕಾಂತ ಪೂಜಾರಿ ಕುಂಜಾಲು, ಕೋಟಿ ಪೂಜಾರಿ, ಸುಂದರ ಬ್ರಹ್ಮಾವರ, ಶಶಿಧರ್ ಬಿರ್ತಿ, ಸುರೇಶ್ ಕುಲಾಲ್ ಕುಂಜಾಲು ಭಾಗವಹಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!