ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ರಷ್ಯಾ – ಉಕ್ರೇನ್ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಹಲವು ಭಾರತೀಯರು ಸಿಲುಕಿದ್ದಾರೆ. ಉಡುಪಿ ಮೂಲದ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿದ್ದಾರೆ.
ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಧನಂಜಯ್ ಬಗ್ಲಿ ಅವರ ಹಿರಿಯ ಮಗ ರೋಹನ್ ಉಕ್ರೇನ್ ನ ಕಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ 5ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾನೆ.
Advertisement. Scroll to continue reading.

ಈ ಬಗ್ಗೆ ದಿಕ್ಸೂಚಿ ನ್ಯೂಸ್ ಗೆ ಮಾಹಿತಿ ನೀಡಿರುವ ಡಾ.ಧನಂಜಯ್ ಬಗ್ಲಿ, ಆತ ಅಲ್ಲಿ ಸುರಕ್ಷಿತವಾಗಿದ್ದಾನೆ. ವಾಪಾಸು ಕರೆಸಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.
ಆತನ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಸರ್ಕಾರಕ್ಕೂ ತಿಳಿಸಲಾಗಿದೆ. ಸುರಕ್ಷಿತವಾಗಿ ಮರಳುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.
Advertisement. Scroll to continue reading.

In this article:brahmavara, Diksoochi news, diksoochi Tv, diksoochi udupi, Russia, Ukraine

Click to comment