Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೫-೩-೨೨, ವಾರ : ಶನಿವಾರ, ತಿಥಿ: ತೃತೀಯ, ನಕ್ಷತ್ರ: ರೇವತಿ

ಅನಗತ್ಯ ವಿಚಾರಗಳತ್ತ ಗಮನ ಬೇಡ. ಕೆಲಸದೊತ್ತಡ ಇರಲಿದೆ. ವಿಶ್ರಾಂತಿ ಅಗತ್ಯ. ರಾಮನ ನೆನೆಯಿರಿ.

ಆರೋಗ್ಯದ ವಿಚಾರದಲ್ಲಿ ಎಚ್ಚರ ವಹಿಸಿ. ನಿರ್ಲಕ್ಷ್ಯ ಬೇಡ. ನಾಗಾರಾಧನೆ ಮಾಡಿ.

Advertisement. Scroll to continue reading.

ಮನೆಯಲ್ಲಿ ಸುಖ- ಶಾಂತಿ ಇರಲಿದೆ. ಹಣಕಾಸು ವಿಚಾರದಲ್ಲಿ ಎಚ್ಚರ ವಹಿಸಿ. ಶಿವನ ಆರಾಧಿಸಿ.

ಅಧಿಕ ಕೆಲಸದೊತ್ತಡ. ತಾಳ್ಮೆ ಅತೀ ಅಗತ್ಯ. ದೇವಿಯ ನೆನೆಯಿರಿ.

ಅನಗತ್ಯ ವಿಚಾರ ಬೇಡ. ಕೆಲಸದತ್ತ ನಿರ್ಲಕ್ಷ್ಯ ವಹಿಸದಿರಿ. ಉತ್ತಮ ದಿನ. ವಿಷ್ಣುವನ್ನು ನೆನೆಯಿರಿ.

ಹಣಕಾಸು ಸ್ಥಿತಿ ಸುಧಾರಿಸಲಿದೆ. ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂತಸ. ರಾಮನ ನೆನೆಯಿರಿ.

Advertisement. Scroll to continue reading.

ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ಕೋಪ ಹತೊಟಿಯಲ್ಲಿರಲಿ. ಹಣಕಾಸು ತೊಂದರೆ. ಮಂಜುನಾಥನ ನೆನೆಯಿರಿ.

ನಿಮ್ಮವರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಾನಸಿಕ ಕಿರಿ ಕಿರಿ. ಅನಾರೋಗ್ಯ ಸಾಧ್ಯತೆ. ಶಿವನ ಆರಾಧಿಸಿ.

ಶತ್ರು ಕಾಟ. ಕಚೇರಿ ಕೆಲಸದಲ್ಲಿ ತಾಳ್ಮೆ ಅಗತ್ಯ. ಶ್ರದ್ಧೆ ಇರಲಿ. ಶನೈಶ್ಚರನ ನೆನೆಯಿರಿ.

ಕೆಲಸದಲ್ಲಿ ಶ್ರಮ, ಶ್ರದ್ಧೆಯ ಅಗತ್ಯವಿದೆ. ಅಧಿಕ ಕೆಲಸದೊತ್ತಡ ಇರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿ. ಗಣಪನ ನೆನೆಯಿರಿ.

Advertisement. Scroll to continue reading.

ಅನಗತ್ಯ ಖರ್ಚು ಬೇಡ. ಸಣ್ಣ ಪುಟ್ಟ ವಿಚಾರಗಳಿಗೂ ಕೋಪಗೊಳ್ಳದಿರಿ. ತಾಳ್ಮೆ ಇರಲಿ. ರಾಯರ ಆರಾಧಿಸಿ.

ಅನಾವಶ್ಯಕ ವಿಚಾರಗಳು ಬೇಡ. ಆದಷ್ಟು ನಿಮ್ಮ ಪಾಡಿಗೆ ನೀವಿದ್ದರೆ ಉತ್ತಮ. ಇಲ್ಲವಾದಲ್ಲಿ ಜಗಳ ಸಾಧ್ಯತೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!