Connect with us

Hi, what are you looking for?

Diksoochi News

ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ; ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು

2

ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವನ್ ಪುತ್ರ 22 ವರ್ಷದ ರಾಕೇಶ್ ಮೃತಪಟ್ಟಿದ್ದಾರೆ.

ಸಚಿವರ ಪುತ್ರ ರಾಕೇಶ್ ಹಾಗೂ ಇನ್ನೋರ್ವ ವ್ಯಕ್ತಿಯೊಂದಿಗೆ ಪುದಿಚೆರಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದರು.

ಈ ವೇಳೆ ಅವರು ಪ್ರಯಾಣಿಸುತ್ತಿದ್ದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ.

Advertisement. Scroll to continue reading.

ಹಿರಿಯ ವಕೀಲರಾಗಿರುವ ಎನ್ ಆರ್ ಇಳಂಗೋವನ್ ಅವರು 2020 ರಲ್ಲಿ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!