Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೨೯-೩-೨೨, ವಾರ: ಮಂಗಳವಾರ, ತಿಥಿ : ದ್ವಾದಶಿ, ನಕ್ಷತ್ರ: ಧನಿಷ್ಠಾ

ತಪ್ಪು ನಿರ್ಧಾರ ಬೇಡ. ಆರ್ಥಿಕ ಲಾಭ ಇರಲಿದೆ. ಶಿವನ ಆರಾಧಿಸಿ.

ಮಾನಸಿಕ ಆರೋಗ್ಯದ ಕಾಳಜಿ ಇರಲಿ. ಕೋಪ ಬೇಡ. ಶ್ರೀರಾಮನ ನೆನೆಯಿರಿ.

Advertisement. Scroll to continue reading.

ಶುಭಫಲ ಸಿಗಲಿದೆ. ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಶಿವನ ನೆನೆಯಿರಿ.

ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ದೂರ ಮಾಡಿಕೊಳ್ಳಿ. ಅವರೊಂದಿಗೆ ಸಮಯ ಕಳೆಯಿರಿ. ಹನುಮನ ನೆನೆಯಿರಿ.

ಅಂದುಕೊಂಡ ಕಾರ್ಯ ಸಿದ್ಧಿ ಸಾಧ್ಯ. ಕಚೇರಿಯಲ್ಲಿ ಸಂತಸದ ವಾತಾವರಣ ಇರಲಿದೆ. ದುರ್ಗೆಯ ಆರಾಧಿಸಿ.

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕೆಲಸದ ಹೊರೆ. ವಿಷ್ಣುವನ್ನು ಆರಾಧಿಸಿ.

Advertisement. Scroll to continue reading.

ಅನಗತ್ಯ ವಿಚಾರಗಳ ಬಗ್ಗೆ ಚರ್ಚೆ ಬೇಡ. ಮಾನಸಿಕ, ದೈಹಿಕ ಆರೋಗ್ಯದ ಕಡೆ ಗಮನ ಕೊಡಿ. ರುದ್ರಾಭಿಷೇಕ ಮಾಡಿಸಿ.

ಹಣಕಾಸು ಲಾಭ. ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಶನಿದೇವನ ನೆನೆಯಿರಿ.

ಹಣಕಾಸು ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಅಧಿಕ ಖರ್ಚು ಬೇಡ. ಮಂಜುನಾಥನ ನೆನೆಯಿರಿ.

ಕುಟುಂಬದಲ್ಲಿ ನೆಮ್ಮದಿ. ಆರೋಗ್ಯದ ನಿರ್ಲಕ್ಷ್ಯ ಬೇಡ. ಶನೈಶ್ಚರನ ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಯಶಸ್ಸು. ಸಾಮಾಜಿಕ ಗೌರವ ಪ್ರಾಪ್ತಿ. ವಿಘ್ನೇಶ್ವರನ ಆರಾಧಿಸಿ.

ಯಶಸ್ಸು ನಿಮ್ಮದಾಗಲಿದೆ. ಪ್ರಗತಿ ಸಾಧಿಸುವಿರಿ. ಸಂತಸ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!