Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೫-೪-೨೨, ವಾರ: ಶುಕ್ರವಾರ, ನಕ್ಷತ್ರ : ಉತ್ತರ ಫಾಲ್ಗುಣಿ, ತಿಥಿ : ಚತುರ್ದಶಿ

ಅನಗತ್ಯ ವಾದಗಳಿಂದ ದೂರವಿರಿ. ತಾಳ್ಮೆಯಿಂದ ಇರುವುದು ಉತ್ತಮ. ರಾಮನ ನೆನೆಯಿರಿ.

ವ್ಯಾಪಾರ ವ್ಯವಹಾರದಲ್ಲಿ ಎಚ್ಚರ ಅಗತ್ಯ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನಾಗಾರಾಧನೆ ಮಾಡಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಪ್ರಗತಿ ಕಾಣುವಿರಿ. ಸಂಗಾತಿಯೊಂದಿಗೆ ಜಗಳ ಬೇಡ. ಶಿವನ ಆರಾಧಿಸಿ.

ಕೆಲಸದಲ್ಲಿ ಯಶಸ್ಸು. ದೂರ ಪ್ರಯಾಣ ಸಾಧ್ಯತೆ. ದೇವಿಯ ನೆನೆಯಿರಿ.

ಕೆಲಸದ ವಿಚಾರದಲ್ಲಿ ಎಚ್ಚರ ಅಗತ್ಯ. ಕೋಪ ಅಹಂಕಾರ ಬೇಡ. ವಿಷ್ಣುವನ್ನು ನೆನೆಯಿರಿ.

ಸಮಸ್ಯೆಗಳಿಗೆ ಪರಿಹಾರ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ರಾಮನ ನೆನೆಯಿರಿ.

Advertisement. Scroll to continue reading.

ಅಧಿಕ ಕೆಲಸದೊತ್ತಡ. ಮನೆಯಲ್ಲಿ ಸಾಮರಸ್ಯ ಇರಲಿದೆ. ಮಂಜುನಾಥನ ನೆನೆಯಿರಿ.

ಕೌಟುಂಬಿಕ ನೆಮ್ಮದಿ ಇರಲಿದೆ. ಅನಾವಶ್ಯಕ ತಿರುಗಾಟ ಬೇಡ. ಶಿವನ ಆರಾಧಿಸಿ.

ಅಧಿಕ ಕೆಲಸದೊತ್ತಡ ಇರಲಿದೆ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಲಕ್ಷ್ಮೀಯ ನೆನೆಯಿರಿ.

ಕೆಲಸದ ವಿಚಾರದಲ್ಲಿ ಅಧಿಕ ಹೊರೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸಿ. ಗಣಪನ ನೆನೆಯಿರಿ.

Advertisement. Scroll to continue reading.

ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ರಾಯರ ಆರಾಧಿಸಿ.

ಕೆಲಸದ ವಿಚಾರದಲ್ಲಿ ಉತ್ತಮ ಸ್ಥಾನಮಾನ ಸಿಗಲಿದೆ. ಆರೋಗ್ಯದ ಕಾಳಜಿಯೂ ಅಗತ್ಯ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!