Connect with us

Hi, what are you looking for?

Diksoochi News

ಕರಾವಳಿ

ಬಾರಕೂರು ಶ್ರೀಏಕನಾಥೇಶ್ವರಿ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ವಿಶೇಷ ಪೂಜೆ ಸಲ್ಲಿಕೆ

1

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ: ದೇವಾಡಿಗ ಸಮಾಜದವರ ಮೂಲ ಆರಾಧನಾ ಕೇಂದ್ರವಾದ ಬಾರಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನಕ್ಕೆ ಶನಿವಾರ ಸಂಜೆ ಗೃಹಮಂತ್ರಿ ಆರಗ ಜ್ಞಾನೇಂದ್ರರವರು ಭೇಟಿ ನೀಡಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಬ ವಿಶ್ವಸ್ಥ ಮಂಡಳಿಯ ಮುಖ್ಯ ಸಂಚಾಲಕರಾದ ಹಿರಿಯಡ್ಕ ಮೋಹನ್‍ದಾಸ್ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಿದರು.


ದೇವಸ್ಥಾನವನ್ನು ವೀಕ್ಷಿಸಿದ ಅವರು ಮೆಚ್ಚುಗೆ ವ್ಯಕ್ತಪಡಿಸಿ, ಸಮುದಾಯಗಳ ದೇವಸ್ಥಾನಗಳಿಂದ ಧಾರ್ಮಿಕ ಕಾರ್ಯಕ್ರಮಗಳಿಂದ ಮಾತ್ರ ಸಮಾಜ ಸುದೃಡವಾಗಲು ಸಾಧ್ಯ. ತಮ್ಮ ಕ್ಷೇತ್ರದಲ್ಲಿರುವ ದೇವಾಡಿಗ ಸಮಾಜದವರ ಒಡನಾಟದ ಕುರಿತು ಮತ್ತು ಅವರ ಸೇವೆಯ ಕುರಿತು ಕೃತಜ್ಞತೆ ಸಲ್ಲಿಸಿದರು.


ಇದೇ ಸಂದರ್ಭ ದೇವಾಡಿಗ ಸಮಾಜದ ಕೆಲವು ಬೇಡಿಕೆಗಳ ಮನವಿಯನ್ನು ನೀಡಲಾಯಿತು.

Advertisement. Scroll to continue reading.

ಈ ಸಂದರ್ಭ ಜನಾರ್ದನ ದೇವಾಡಿಗ ಬಾರಕೂರು, ನರಸಿಂಹ ದೇವಾಡಿಗ ಉಡುಪಿ, ಗಣೇಶ್ ದೇವಾಡಿಗ ಬ್ರಹ್ಮಗಿರಿ, ರಘುರಾಮ ದೇವಾಡಿಗ ಆಲೂರು ರತ್ನಾಕರ ದೇವಾಡಿಗ ಉಡುಪಿ, ಜನಾರ್ದನ ಪಡುಪಣಂಬೂರು ಇನ್ನಿತರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!