ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಭಾರತಿಯ ಆಟೋರಿಕ್ಷಾ ಮಜ್ದೂರ್ ಸಂಘ (BMS) ಇದರ ಪದಗ್ರಹಣ ಕಾರ್ಯಕ್ರಮವು ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾಂಮದಿರದಲ್ಲಿ ನಡೆಯಿತು.
ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ರವಿ ಪುತ್ರನ್ ಆಯ್ಕೆಯಾಗಿದ್ದಾರೆ.
.
Advertisement. Scroll to continue reading.