Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಮೀನು ಹಿಡಿಯುತ್ತಿರುವಾಗ ಹೊಳೆಗೆ ಬಿದ್ದು ವ್ಯಕ್ತಿ ಸಾವು

1

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಾಲು ಜಾರಿ ಹೊಳೆಗೆ ಬಿದ್ದು,ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರಂಗ ಗ್ರಾಮದಲ್ಲಿ ನಡೆದಿದೆ.

ಶ್ರೀಧರ ಪೂಜಾರಿ(69) ಮೃತಪಟ್ಟವರು.

Advertisement. Scroll to continue reading.

ಬೈದಡಪು ಹೊಳೆಯ ದಡದಲ್ಲಿ ನಿಂತು ಹೊಳೆಗೆ ಬಲೆಯನ್ನು ಹಾಕಿ ಮೀನು ಹಿಡಿಯುತ್ತಿರುವಾಗ ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ಹೊಳೆಯ ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!