Connect with us

Hi, what are you looking for?

Diksoochi News

ರಾಷ್ಟ್ರೀಯ

ಆಳವಾದ ಕಮರಿಗೆ ಬಿದ್ದ ಕ್ಯಾಬ್; 9 ಜನರ ದುರ್ಮರಣ

1

ಗಂದೇರ್‌ಬಾಲ್ : ಕ್ಯಾಬೊಂದು ವೇಳೆ ಕಮರಿಗೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀನಗರ-ಕಾರ್ಗಿಲ್ ಹೆದ್ದಾರಿಯಲ್ಲಿ ನಡೆದಿದೆ.

ಕಾರ್ಗಿಲ್‌ನಿಂದ ಶ್ರೀನಗರಕ್ಕೆ ಕ್ಯಾಬ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶ್ರೀನಗರ-ಕಾರ್ಗಿಲ್ ಹೆದ್ದಾರಿಯಲ್ಲಿ ಬುಧವಾರ ಸಂಜೆ ರಸ್ತೆಯಿಂದ ಸ್ಕಿಡ್ ಆಗಿ 1,200 ಅಡಿ ಆಳವಾದ ಕಮರಿಗೆ ಬಿದ್ದಿದೆ.

ಪರಿಣಾಮ 9 ಜನರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!