ಬೆಂಗಳೂರು : ನೀರಿನ ಟ್ಯಾಂಕರ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಸರ್ಜಾಪುರ ರಸ್ತೆಯ ಸೆರಿನಿಟಿ ಲೇಔಟ್ನಲ್ಲಿ ನಡೆದಿದೆ.
5 ವರ್ಷದ ಪ್ರತಿಷ್ಟ್ ಸಾವನ್ನಪ್ಪಿರುವ ಬಾಲಕ.
ಶ್ವೇತಾ ರೆಸಿಡೆನ್ಸಿ ಅಪಾರ್ಟ್ಮೆಂಟ್ ಬಳಿ ಟ್ಯಾಂಕರ್ ರಿವರ್ಸ್ ತೆಗೆಯುವ ವೇಳೆ ಚಕ್ರದಡಿಗೆ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ.
Advertisement. Scroll to continue reading.
ಈ ಬಗ್ಗೆ ಎಚ್ಎಸ್ಆರ್ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.