Connect with us

Hi, what are you looking for?

Diksoochi News

ಕರಾವಳಿ

ಚೇರ್ಕಾಡಿ ಮುಂಡ್ಕಿನಜೆಡ್ಡು ಅಂಗನವಾಡಿಯಲ್ಲಿ ಪರಿಸರ ದಿನಾಚರಣೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಚೇರ್ಕಾಡಿ ಮುಂಡ್ಕಿನಜೆಡ್ಡು ಅಂಗನವಾಡಿಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಹರೀಶ್ ಕೆ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.


ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ , ಶಿಕ್ಷಕಿ ಶೋಭಾ ಆಚಾರ್ಯ , ಚೇರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಭಟ್ , ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್ , ಬಾಲವಿಕಾಸ ಸಮಿತಿಯ ಸದಸ್ಯರು ಸ್ತ್ರೀ ಶಕ್ತಿ ಸದಸ್ಯರು , ಮಕ್ಕಳ ಪೋಷಕರು , ಅಂಗನವಾಡಿ ಸಹಾಯಕಿ ಇನ್ನಿತರರು ಹಾಜರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!