ಚೇರ್ಕಾಡಿ ಮುಂಡ್ಕಿನಜೆಡ್ಡು ಅಂಗನವಾಡಿಯಲ್ಲಿ ಪರಿಸರ ದಿನಾಚರಣೆ
Published
0
ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಚೇರ್ಕಾಡಿ ಮುಂಡ್ಕಿನಜೆಡ್ಡು ಅಂಗನವಾಡಿಯಲ್ಲಿ ಉಪವಲಯ ಅರಣ್ಯ ಅಧಿಕಾರಿ ಹರೀಶ್ ಕೆ ಇವರು ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು.
ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ , ಶಿಕ್ಷಕಿ ಶೋಭಾ ಆಚಾರ್ಯ , ಚೇರ್ಕಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರೇಖಾ ಭಟ್ , ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್ , ಬಾಲವಿಕಾಸ ಸಮಿತಿಯ ಸದಸ್ಯರು ಸ್ತ್ರೀ ಶಕ್ತಿ ಸದಸ್ಯರು , ಮಕ್ಕಳ ಪೋಷಕರು , ಅಂಗನವಾಡಿ ಸಹಾಯಕಿ ಇನ್ನಿತರರು ಹಾಜರಿದ್ದರು.