ಉತ್ತರ ಪ್ರದೇಶ: 2006ರ ವಾರಣಾಸಿ ಸ್ಫೋಟ ಪ್ರಕರಣದಲ್ಲಿ ಭಯೋತ್ಪಾದಕ ವಲಿಯುಲ್ಲಾ ಖಾನ್ ಗೆ ನ್ಯಾಯಾಲಯ ಸೋಮವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.
ಎರಡನೆಯ ಪ್ರಕರಣದಲ್ಲಿ, ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
2006ರ ಮಾರ್ಚ್ 7ರಂದು ಸಂಕಟ್ ಮೋಚನ್ ದೇವಸ್ಥಾನ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸ್ಫೋಟ ಉಂಟಾಗಿತ್ತು. ಇದರಲ್ಲಿ 20 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Advertisement. Scroll to continue reading.