ಅಲ್ಲೂರಿ : ಖಾಸಗಿ ಟ್ರಾವೆಲ್ಸ್ ಬಸ್ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿಂತೂರು ವಲಯದ ಎಡುಗುರಳ್ಳಪಲ್ಲಿಯಲ್ಲಿ ನಡೆದಿದೆ.
ಧನೇಶ್ವರ ದಳಪತಿ (24), ಜೀತು ಹರಿಜನ್ (5) ಮತ್ತು ಸುನೇನಾ ಹರಿಜನ್ (2) ಮೃತಪಟ್ಟವರು.
ಬಸ್ ಒಡಿಶಾದ ಭವಾನಿಪಟ್ಟಣದಿಂದ ವಿಜಯವಾಡಕ್ಕೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ಪರಿಣಾಮ 4 ಮಂದಿ ಸಾವನ್ನಪ್ಪಿದ್ದು, 40 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Advertisement. Scroll to continue reading.
ಗಾಯಾಳುಗಳನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೃತರು ಮತ್ತು ಗಾಯಾಳುಗಳು ಒಡಿಶಾ ನಿವಾಸಿಗಳು ಎಂದು ಎಂದು ತಿಳಿದುಬಂದಿದೆ.
Advertisement. Scroll to continue reading.