ವಿಜಯಪುರ : ತಾಯಿಯೊಬ್ಬಳು ತಮ್ಮ ಮೂವರು ಮಕ್ಕಳ ಜತೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಶರಣಾಗಿರುವ ಘಟನೆ ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ನಡೆದಿದೆ.
ಅನಿತಾ ಪಿಂಟು ಜಾಧವ್ (27), ಪ್ರವೀಣ (6) ಸುದೀಪ (4) ಮಮದಿಕಾ (2) ಮೃತಪಟ್ಟವರು.
ತಾಯಿ ಮೂರು ಮಕ್ಕಳನ್ನು ಕೃಷಿ ಹೊಂಡದಲ್ಲಿ ಎಸೆದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Advertisement. Scroll to continue reading.
ಇನ್ನು ಘಟನೆಗೆ ಕೌಟುಂಬಿಕ ಕಲಹವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.