Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಜಸ್ಥಾನ : ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದಿಸಿ, ಪ್ರಧಾನಿಗೆ ಬೆದರಿಕೆ ಹಾಕಿದ್ದ ಹಂತಕರು ಅರೆಸ್ಟ್

1

ಉದಯಪುರ: ಪ್ರವಾದಿ ಮಹಮ್ಮದ್‌ರ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ಶಿರಚ್ಚೇದ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ಇಂದು ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಗೌಸ್‌ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಎಂದು ಗುರುತಿಸಲಾಗಿದೆ. ಉದಯಪುರ ನಗರದ ಮಾಲ್ದಾಸ್ ಬೀದಿಯಲ್ಲಿ ದರ್ಜಿ ಅಂಗಡಿ ನಡೆಸುತ್ತಿದ್ದ ಕನ್ಹಯ್ಯಾ ಲಾಲ್ ಸಾಹು ಕೊಲೆಯಾದ ವ್ಯಕ್ತಿ. 

ಈ ಘಟನೆಯ ಬಳಿಕ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.

Advertisement. Scroll to continue reading.

https://twitter.com/ANI_MP_CG_RJ/status/1541811308617945088?t=ijSrdmZuhECWdyju7YlBCQ&s=19

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!