ಉಡುಪಿ : ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ತಗ್ಗದ ಕಾರಣ ನಾಳೆಯೂ ರಜೆ ಘೋಷಿಸಲಾಗಿದೆ.
ಹಾಗಾಗಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ನಾಳೆಯೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶಿಸಿದ್ದಾರೆ.
Advertisement. Scroll to continue reading.