Connect with us

Hi, what are you looking for?

Diksoochi News

ಕರಾವಳಿ

ಬೈಂದೂರು : ಗುಲ್ವಾಡಿ ಗ್ರಾಮಕ್ಕೆ ಹೊಳೆದಂಡೆ ಯೋಜನೆ ಕಾಮಗಾರಿ ಅಗಸ್ಟ್ ನಲ್ಲಿ ಆರಂಭ : ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ

1

ವರದಿ : ದಿನೇಶ್ ರಾಯಪ್ಪನಮಠ

ಬೈಂದೂರು : ಸತತ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹಕ್ಕೆ ಸಿಲುಕಿದ ಗುಲ್ವಾಡಿ ಗ್ರಾಮದ ಕುಚ್ಚಟ್ಟು ಪ್ರದೇಶದ ಮನೆಗಳಿಗೆ ಭೇಟಿ ನೀಡಿದರು.

ಈ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಸ್ಥಳಕ್ಕೆ ಬೋಟ್ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ‌ ಹಾಗೂ ಈ ಭಾಗದ ಮೂರು ದಶಕಗಳ ಬೇಡಿಕೆಯಾಗಿರುವ ಹೊಳೆದಂಡೆ ಯೋಜನೆಗೆ ಈಗಾಗಲೇ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಅಗಸ್ಟ್ ನಲ್ಲಿ ಕೆಲಸ ಆರಂಭವಾಗಲಿದೆ. ಶಾಶ್ವತ ಪರಿಹಾರಕ್ಕೆ ಇನ್ನೂ 2 ಕೋಟಿ ಅನುದಾನದ ಅಗತ್ಯವಿದ್ದು, ಆದಷ್ಟು ಶೀಘ್ರವಾಗಿ ಈ ಭಾಗದ ಜನರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!