ದಿನಾಂಕ :೧೨-೦೭-೨೨, ವಾರ : ಮಂಗಳವಾರ, ತಿಥಿ: ತ್ರಯೋದಶಿ, ನಕ್ಷತ್ರ: ಮೂಲಾ
ಹಣಕಾಸು ತೊಂದರೆ ನಿವಾರಣೆಯಾಗಲಿದೆ. ಕೌಟುಂಬಿಕ ನೆಮ್ಮದಿ ಇರಲಿದೆ. ಶಿವನ ಆರಾಧಿಸಿ.
ಕೆಲಸದಲ್ಲಿ ಶ್ರದ್ಧೆಯ ಅಗತ್ಯವಿದೆ. ಶ್ರಮವಹಿಸಿ ದುಡಿಯಿರಿ. ರಾಮನ ನೆನೆಯಿರಿ.

ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಅಡೆ ತಡೆಗಳ ವಿಚಾರದಲ್ಲಿ ಧೈರ್ಯದಿಂದ ಮುಂದುವರೆಯಿರಿ. ನಾಗಾರಾಧನೆ ಮಾಡಿ.
ಆರೋಗ್ಯ ಸುಧಾರಿಸಲಿದೆ. ಅಧಿಕ ಖರ್ಚು ತಪ್ಪಿಸಿ. ಶಿವನ ಆರಾಧಿಸಿ.
ಉತ್ತಮ ದಿನ. ಕೆಲಸದ ವಿಚಾರದಲ್ಲಿ ಎಚ್ಚರ ಅಗತ್ಯ. ದೇವಿಯ ನೆನೆಯಿರಿ.
ಅಂದುಕೊಂಡ ಕೆಲಸಗಳು ಪೂರ್ಣಗೊಳ್ಳಲಿವೆ. ಸಮಯ ವ್ಯರ್ಥ ಮಾಡದಿರಿ. ವಿಷ್ಣುವನ್ನು ನೆನೆಯಿರಿ.

ಕೆಲಸದ ವಿಚಾರದಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಸಂಗಾತಿಯೊಂದಿಗೆ ಜಗಳ ಬೇಡ. ರಾಮನ ನೆನೆಯಿರಿ.
ಅನಾವಶ್ಯಕ ಚಿಂತೆ ಬೇಡ. ಕೆಲಸದಲ್ಲಿ ಭಡ್ತಿ ಸಾಧ್ಯತೆ. ಮಂಜುನಾಥನ ನೆನೆಯಿರಿ.
ಕೋಪ ನಿಯಂತ್ರಿಸಿಕೊಳ್ಳಿ. ಅನಾವಶ್ಯಕ ವಾಗ್ವಾದ ಬೇಡ. ಶನೈಶ್ಚರನ ನೆನೆಯಿರಿ.
ಅಧಿಕ ಕೆಲಸದೊತ್ತಡ. ಏಕಾಗ್ರತೆ ಇರಲಿ. ಗುರುವ ನೆನೆಯಿರಿ.

ಹಣಕಾಸು ತೊಂದರೆ ನಿವಾರಣೆಯಾಗಲಿದೆ. ಕೋಪ ಬೇಡ, ಶಾಂತಚಿತ್ತರಾಗಿರಿ. ಗಣಪನ ನೆನೆಯಿರಿ.
ಇತರರ ವಿಚಾರ ಬೇಡ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ರಾಯರ ಆರಾಧಿಸಿ.

