ಶಿವಮೊಗ್ಗ: ವಿ ಡಿ ಸಾವರ್ಕರ್ ಫ್ಲೆಕ್ಸ್ ತೆರವು ಗಲಾಟೆಯ ಬೆನ್ನಲ್ಲೇ, ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವಂತ ಘಟನೆ ಉಪ್ಪಾರಕೇರಿಯಲ್ಲಿ ನಡೆದಿದೆ. ಹಾಗೂಮ
ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಇಂದಿನಿಂದ ಮೂರು ದಿನ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇನ್ನೊಂದೆಡೆ ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
Advertisement. Scroll to continue reading.