Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಕೃಷ್ಣ ಜನ್ಮಾಷ್ಟಮಿ ಶುಭ ಕೋರಿದ ಸಚಿವೆ ಶೋಭಾ ಕರಂದ್ಲಾಜೆ

1

ವರದಿ: ದಿನೇಶ್ ರಾಯಪ್ಪನಮಠ

ದೆಹಲಿ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿ ಹಾಗೂ ಅವರ ಐತಿಹಾಸಿಕ ಗೆಲುವಿಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವರಾದ ಶ್ರೀ ಕೈಲಾಶ್ ಚೌಧರಿ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!