ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಮತ್ತೊಂದು ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. 10 ಆರೋಪಿಗಳ ಹೆಸರು ಉಲ್ಲೇಖಿಸಿ ಎನ್ಐಎಯಿಂದ ಸಾವಿರ ಪುಟಗಳ ಚಾರ್ಚ್ಶೀಟ್ಗಳನ್ನು ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.
ಎನ್ಐ ಎ ಮುಂದೆ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೈದ ಹಂತಕರು ಸತ್ಯವನ್ನು ಒಪ್ಪಿಕೊಂಡಿದ್ದು, ಎನ್ಐಎಯಿಂದ 1000 ಪುಟಗಳ ಜಾರ್ಚ್ಶೀಟ್ ಸಲ್ಲಿಸಿದ್ದಾರೆ.
ಹಿಂದೂ ಸಂಘಟನೆಗಳ ಉಪಟಳಕ್ಕೆ ಅಂತ್ಯಕ್ಕಾಗಿ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಟಾರ್ಗೆಟ್ ಮಾಡಿದ್ದರು. ಹಿಂದೂ ಕಾರ್ಯಕರ್ತನ ಹತ್ಯೆ ಮಾಡಿದ್ರೆ, ಹಿಂದೂಗಳೆಲ್ಲಾ ಸುಮ್ಮನಾಗುತ್ತಾರೆ.
Advertisement. Scroll to continue reading.

ಹತ್ಯೆ ನಂತರ ನಮ್ಮ ವರ್ಚಸ್ಸು ಹೆಚ್ಚಾಗುತ್ತದೆ ಎಂದು ಪ್ಲ್ಯಾನ್ ಮಾಡಿದ್ದು, ಹಳೆಯ ದ್ವೇಷ ಇಟ್ಟುಕೊಂಡೇ ಹರ್ಷದ ಕೊಲೆಗೆ ಸ್ಕೆಚ್ ಹಾಕಿದ್ದರು.
ಹರ್ಷನ ಹತ್ಯೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ನಮ್ಮಹವಾ ಹೆಚ್ಚಾಗಿರುತ್ತೆ ಎಂದು ಎನ್ಐಎ ಹರ್ಷ ಹಂತಕರು ಸತ್ಯ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
Advertisement. Scroll to continue reading.
