Connect with us

Hi, what are you looking for?

Diksoochi News

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೭-೧೦-೨೩, ವಾರ : ಮಂಗಳವಾರ, ತಿಥಿ: ತದಿಗೆ, ನಕ್ಷತ್ರ: ವಿಶಾಖ

ಉತ್ತಮ ದಿನ. ಕೌಟುಂಬಿಕ ನೆಮ್ಮದಿ ಸಿಗಲಿದೆ. ರಾಮನ ನೆನೆಯಿರಿ.

ಅಧಿಕ ಒತ್ತಡ. ಆರೋಗ್ಯದ ಕಾಳಜಿ ಅಗತ್ಯ. ಶಿವನ ಆರಾಧಿಸಿ.

Advertisement. Scroll to continue reading.

ಮನೆಯ ವಾತಾವರಣ ಉತ್ತಮವಾಗಿರಲಿದೆ. ಹಣಕಾಸು ಸ್ಥಿತಿ ಉತ್ತಮ. ನಾಗಾರಾಧನೆ ಮಾಡಿ.

ದೂರ ಪ್ರಯಾಣದ ವೇಳೆ ಎಚ್ಚರ ಅಗತ್ಯ. ಅಧಿಕ ಖರ್ಚು. ದೇವಿಯ ನೆನೆಯಿರಿ.

ಕೆಲಸದತ್ತ ಗಮನ ಅಗತ್ಯ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ.

ಮೇಲಾಧಿಕಾರಿಯ ಕೋಪಕ್ಕೆ ಗುರಿಯಾಗುವಿರಿ. ಹಣಕಾಸು ವಿಚಾರದಲ್ಲಿ ಉಳಿತಾಯ ಅಗತ್ಯ. ವಿಷ್ಣುವನ್ನು ನೆನೆಯಿರಿ.

Advertisement. Scroll to continue reading.

ಕೆಲಸದ ವಿಚಾರದಲ್ಲಿ ಶ್ರಮ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮವಾದುದನ್ನು ಪಡೆಯುವಿರಿ. ಮಂಜುನಾಥನ ನೆನೆಯಿರಿ.

ಕೆಲಸದ ವಿಚಾರದಲ್ಲಿ ಉದಾಸೀನ ಬೇಡ. ಪ್ರಗತಿ ಕುಂಠಿತವಾಗಲಿದೆ. ಶಿವನ ಆರಾಧಿಸಿ.

ಅಧಿಕ ಕೆಲಸದೊತ್ತಡ. ಸಂಗಾತಿಯೊಂದಿಗೆ ವೈಮನಸ್ಸು. ಶನೈಶ್ಚರನ ನೆನೆಯಿರಿ.

ದೊಡ್ಡ ಯಶಸ್ಸು ನಿಮ್ಮದಾಗಲಿದೆ. ಉಲ್ಲಾಸದಾಯಕ ದಿನವಾಗಲಿದೆ. ಗಣಪನ ನೆನೆಯಿರಿ.

Advertisement. Scroll to continue reading.

ಶುಭ ಸುದ್ದಿ ಸಿಗಲಿದೆ. ಸಂಗಾತಿಯೊಂದಿಗೆ ಸಂಘರ್ಷ ಹೆಚ್ಚಲಿದೆ. ರಾಯರ ಆರಾಧಿಸಿ.

ಕೆಲಸದ ವಿಚಾರದಲ್ಲಿ ನಿರೀಕ್ಷಿತ ಫಲಿತಾಂಶ. ಕೌಟುಂಬಿಕ ನೆಮ್ಮದಿ ಇರಲಿದೆ. ಗುರುವ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!