Connect with us

Hi, what are you looking for?

Diksoochi News

ರಾಷ್ಟ್ರೀಯ

ಜಮ್ಮು-ಕಾಶ್ಮೀರ : ದೋಡಾದಲ್ಲಿ ಚೆನಾಬ್ ನದಿಗೆ ಉರುಳಿದ ಬಸ್; 38 ಮಂದಿ ಸಾವು

1

ಕಿಶ್ತ್ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ದೋಡಾದಿಂದ 15 ಕಿ.ಮೀ ದೂರದಲ್ಲಿರುವ ರಾಗಿನಲ್ಲಾ ಅಸ್ಸಾರ್ ಬಳಿ ಅಪಘಾತ ಸಂಭವಿಸಿದ ಸಮಯದಲ್ಲಿ 50 ಕ್ಕೂ ಹೆಚ್ಚು ಜನರು ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಎಸ್‌ಎಸ್ಪಿ ದೋಡಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿದ್ದಾರೆ.

Advertisement. Scroll to continue reading.

ದೋಡಾ ಜಿಲ್ಲೆಯ ಎಸ್‌ಎಸ್‌ಪಿ ಅಬ್ದುಲ್ ಖಯ್ಯೂಮ್ ಅವರು ಈ ಕುರಿತಾಗಿ ಅಧಿಕೃತ ಮಾಹಿತಿ ನೀಡಿದ್ದು, 38 ಮಂದಿ ಸಾವನ್ನಪ್ಪಿದ್ದಾರೆ ಎಂದು ಖಚಿತ ಮಾಹಿತಿ ನೀಡಿದ್ಧಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!