Connect with us

Hi, what are you looking for?

Diksoochi News

ಕರಾವಳಿ

ಎಲೆ, ಅಡಕೆ ತಿನಿಸಿ 9 ತಿಂಗಳ ಮಗು ಹತ್ಯೆ ಮಾಡಿದ ಅಜ್ಜಿ; ಆರೋಪ

0

ಗದಗ : ಎಲೆ, ಅಡಕೆ ತಿನ್ನಿಸಿ ಅಜ್ಜಿಯೊಬ್ಬಳು 9 ತಿಂಗಳ ಮಗುವನ್ನು ಕೊಲೆ ಮಾಡಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಬಗ್ಗೆ ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅವರು ನೀಡಿರುವ ದೂರಿನಲ್ಲಿ ನವೆಂಬರ್ 22 ರಂದು ನನ್ನ ನನ್ನ ಅತ್ತೆ ಸರೋಜಾ ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement. Scroll to continue reading.

ನ.22ರಂದು ಮಗುವಿನ ಅಂತ್ಯಸಂಸ್ಕಾರ ನೇರವೇರಿದ್ದು, ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಶವ ಹೊರತೆಗೆದು ಮರಣೋತ್

ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಗದಗ ಎಸಿ ವೆಂಕಟೇಶ‌ ನಾಯಕ್, ಸಿಪಿಐ ಎಸ್ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!