ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಕಾರ್ಕಳದಲ್ಲಿ ನಡೆದಿದೆ.
ಚಂದು(80) ಆತ್ಮಹತ್ಯೆ ಮಾಡಿಕೊಂಡವರು.
ಗ್ಯಾಸ್ಟಿಕ್ ಮತ್ತು ಹೊಟ್ಟೆ ಉರಿ ಕಾಯಿಲೆಯಿಂದ ಬಳಲುತ್ತಿದ್ದ ಚಂದು ಗುಣಮುಖವಾಗಿಲ್ಲವೆಂದು ನೊಂದು ನೇಣಿಗೆ ಶರಣಾಗಿದ್ದಾರೆ.
Advertisement. Scroll to continue reading.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.