Connect with us

Hi, what are you looking for?

Diksoochi News

ಕರಾವಳಿ

ನಾವುಂದ : ಕಾರು ಡಿಕ್ಕಿ; ಪಾದಚಾರಿ ಸಾವು

0

ನಾವುಂದ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ನಾವುಂದ ಪೋಸ್ಟ್ ಆಫೀಸ್ ಬಳಿ ನಡೆದಿದೆ.

ಗೋವಿಂದ(70) ಮೃತ ದುರ್ದೈವಿ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಗೋವಿಂದ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಕಾರು ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    Advertisement

    Trending

    You May Also Like

    error: Content is protected !!