ಕಾರ್ಕಳ : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನ ಸಹಿತ ಐವರನ್ನು ವಶಕ್ಕೆ ಪಡೆದಿರುವ ಘಟನೆ ಮುಂಡ್ಕೂರು ಗ್ರಾಮದಲ್ಲಿ ನಡೆದಿದೆ. ಲತೀಪ್ ಇಂದ್ರಾಪುರ, ಪ್ರದೀಪ (22),ಸುಬ್ರಹ್ಮಣ್(20),ಪ್ರವೀಣ (30), ಕೌಶಿಕ್(23) ಬಂಧಿತರು.
ಜಾರಿಗೆಕಟ್ಟೆ ಚೆಕ್ ಪೆÇೀಸ್ಟ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಅವರು ಕಿನ್ನಿಗೋಳಿ ಕಡೆಯಿಂದ ಎರಡು ಟಿಪ್ಪರ್ಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು ಎನ್ನಲಾಗಿದೆ.
Advertisement. Scroll to continue reading.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.