Connect with us

Hi, what are you looking for?

Diksoochi News

ಕರಾವಳಿ

ಶಂಕಿತ ಡೆಂಗ್ಯೂಗೆ ಉಳ್ಳಾಲದಲ್ಲಿ ವ್ಯಕ್ತಿ ಸಾವು!

1

ಮಂಗಳೂರು : ಶಂಕಿತ ಡೆಂಗ್ಯೂಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್‌ ನಲ್ಲಿ ನೆಲೆಸಿದ್ದ ನವಾಝ್‌ (32) ಮೃತಪಟ್ಟ ವ್ಯಕ್ತಿ.

ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್‌ ಗುರುವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು.

Advertisement. Scroll to continue reading.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಜಿ ಎಲ್‌ ಜಿ ಫಿಶರೀಸ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ನವಾಝ್‌ ಗೆ ಒಂದು ವರ್ಷದ ಮಗುವಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!