Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಡಿ.30 ರಂದು ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಕುಂದು ಕೊರತೆ ಸಭೆ

0

ಉಡುಪಿ : ಜಿಲ್ಲೆಯ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಕುಂದುಕೊರತೆ ಆಲಿಸುವ ಸಭೆಯು ಡಿಸೆಂಬರ್ 30 ರಂದು ಮಧ್ಯಾಹ್ನ 4 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!