Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಬಾವಿಗೆ ಬಿದ್ದು ಯುವಕ ಸಾವು

1

ಬ್ರಹ್ಮಾವರ : ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಬಿಲ್ಲಾಡಿ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(೨೬) ಮೃತ ಯುವಕ.

ಕಾರ್ತಿಕ್ ಬೆಂಗಳೂರಿನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದು, ೪ ತಿಂಗಳಿನಿAದ ಬೆಂಗಳೂರಿನಿAದ ಮನೆಗೆ ಬಂದಿದ್ದು ನಂತರ ಬೆಂಗಳೂರಿಗೆ ಹೋಗದೇ ಮನೆಯಲ್ಲೇ ಇದ್ದರು ಎನ್ನಲಾಗಿದೆ.

ಬುಧವಾರ(ಡಿ.೨೭) ರಂದು ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಇರುವ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

Advertisement. Scroll to continue reading.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!