Connect with us

Hi, what are you looking for?

Diksoochi News

ಕರಾವಳಿ

ಉಡುಪಿಯ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್; ಓರ್ವ ಸಿಬ್ಬಂದಿಗೆ ಗಾಯ

3

ಉಡುಪಿ : ನಗರದ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್ ಆಗಿದೆ. ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಶನಿವಾರ ಮಧ್ಯಾಹ್ನ ಮಿಸ್ ಫೈರಿಂಗ್ ಆಗಿದೆ. ಪರಿಣಾಮ ಓರ್ವ ಸಿಬ್ಬಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿದ್ದು, ಅದನ್ನು ಎತ್ತಿಕೊಂಡ ಸಿಬ್ಬಂದಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಗನ್‌ನಿಂದ ಗುಂಡು ಹಾರಿದೆ ಎನ್ನಲಾಗಿದೆ. ಇದರ ಪರಿಣಾಮ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿತು ಎಂದು ತಿಳಿದುಬಂದಿದೆ.

ಗಾಯಾಳುವನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಘಟನಾ ಸ್ಥಳಕ್ಕೆ ಆಗಮಿಸಿರುವ ಉಡುಪಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!