Connect with us

Hi, what are you looking for?

Diksoochi News

ಕರಾವಳಿ

ಕಾಪು : ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

0

ಕಾಪು : ಮನೆಯ ಬೀಗ ಒಡೆದು ಚಿನ್ನಾಭರಣ ಕಳವುಗೈದಿರುವ ಘಟನೆ ಎಲ್ಲೂರು ಗ್ರಾಮದಲ್ಲಿ ನಡೆದಿದೆ. ಪ್ರಭಾಕರ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣ ನಡೆದಿದೆ.

ಬುಧವಾರ ಮಧ್ಯಾಹ್ನ ೧೨ ಗಂಟೆಯಿAದ ಸಂಜೆ ೦೪:೩೦ ಗಂಟೆಯ ಮಧ್ಯಾವಧಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಕೃತ್ಯ ಎಸಗಿದ್ದಾರೆ.

Advertisement. Scroll to continue reading.

ಮನೆಯ ಮುಂಭಾಗದ ಬೀಗವನ್ನು ಒಡೆದು ಮನೆಗೆ ಪ್ರವೇಶಿಸಿದ್ದಾರೆ. ೧೦೦ ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!