Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ಪ್ರತ್ಯೇಕ ಪ್ರಕರಣ; ಇಬ್ಬರು ಯುವಕರು ಆತ್ಮಹತ್ಯೆ

0

ಬ್ರಹ್ಮಾವರ : ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾರ್ಕೂರು ನಾಗರಮಠ ರಸ್ತೆ ಎಂಬಲ್ಲಿ ನಡೆದಿದೆ.

ಶ್ಯಾಮ(38) ಆತ್ಮಹತ್ಯೆ ಮಾಡಿಕೊಂಡವರು. ಶ್ಯಾಮ ಮನೆಯಲ್ಲಿ ಒಬ್ಬರೆ ವಾಸವಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಕರ್ಜೆ, ಹೆಗ್ಗುಂಜೆಡ್ಡು ಎಂಬಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. ಸುನೀಲ್(29) ಆತ್ಮಹತ್ಯೆ ಮಾಡಿಕೊಂಡ ಯುವಕ.

Advertisement. Scroll to continue reading.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    Advertisement

    Trending

    You May Also Like

    error: Content is protected !!