ಅಯೋಧ್ಯೆ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ರಾಮ ಲಲ್ಲಾನ ವಿಗ್ರಹ ಪ್ರಾಣಪ್ರತಿಷ್ಠಾಪನಾ ಕಾರ್ಯ ಕೈಗೊಂಡಂತೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ಗಳು ಸೋಮವಾರ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಆವರಣದಲ್ಲಿ ಹೂಮಳೆ ಸುರಿಸಿದವು.
#WATCH | Choppers shower flower petals over Shri Ram Janmaboomi Temple premises in Ayodhya as the idol of Ram Lalla is unveiled in the presence of Prime Minister Narendra Modi. pic.twitter.com/obp7dxyV6r— ANI (@ANI) January 22, 2024
ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ಮೋದಿ ರಾಮ ಮಂದಿರ ನಿರ್ಮಾಣ ಕಾರ್ಮಿಕರ ಮೇಲೆ ಹೂವಿನ ದಳಗಳನ್ನು ಸುರಿಸಿದರು.
#WATCH | Prime Minister Narendra Modi showers flower petals on the workers who were a part of the construction crew at Ram Temple in Ayodhya, Uttar Pradesh. pic.twitter.com/gJp4KSnNp6— ANI (@ANI) January 22, 2024
ಮಧ್ಯಾಹ್ನ 12.05ಕ್ಕೆ ಸರಿಯಾಗಿ ರಾಮಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು. ಬಾಲ ರಾಮನಿಗೆ ಪ್ರಾಣ ಪ್ರತಿಷ್ಠಾಪನ ಕಾರ್ಯ ಅದ್ದೂರಿಯಾಗಿ ನಡೆಯಿತು.

ಪ್ರಧಾನಿ ಮೋದಿ ರಾಮಮಂದಿರ ವೇದಿಕೆಯಲ್ಲಿ ತಮ್ಮ ಕಠೋರ ಉಪವಾಸವನ್ನು ಕೊನೆಗೊಳಿಸಿದರು.