ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ಗೆ ಶಾಕ್ ಆಗಿದೆ. ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ಸೇರ್ಪಡೆಯಾಗಲು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ಈ ಮಾತುಕತೆಯೂ ಯಶಸ್ವಿಯಾಗಿದ್ದು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಆಗಿದ್ದಾರೆ.
ಇದೆ ವಿಷಯದ ಕುರಿತಾಗಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಭೂಪೇಂದ್ರ ಯಾದವ್, ಬಿಎಸ್ ಯಡಿಯೂರಪ್ಪ, ಬಿ ವೈ ಜಯಂದ್ರ ಹಾಗೂ ಬಿಜೆಪಿಯ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಯ ಶಾಲು ಹಾಕಿ ಹೂಗುಚ್ಚ ನೀಡಿ ಜಗದೀಶ ಶೆಟ್ಟರ್ ರವರನ್ನು ಬರಮಾಡಿಕೊಳ್ಳಲಾಯಿತು.

#WATCH | Former Karnataka CM Jagadish Shettar re-joins BJP in the presence of former CM-senior party leader BS Yediyurappa and state BJP President BY Vijayendra, at BJP Headquarters in Delhi.
He had quit BJP and joined Congress in April last year. pic.twitter.com/sVJpP9AVu2— ANI (@ANI) January 25, 2024