Connect with us

Hi, what are you looking for?

Diksoochi News

ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ; ಪವಾಡ ಸದೃಶವಾಗಿ ಬದುಕುಳಿದ ಓರ್ವ!

1

ಗುಜರಾತ್‌ : ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ 242 ಪ್ರಯಾಣಿಕರು ಸಾವನ್ನಪ್ಪಿದ್ದು, ಒಬ್ಬ ಪ್ರಯಾಣಿಕ ಮಾತ್ರ ಪವಾಡಸದೃಶವಾಗಿ ಪಾರಾಗಿದ್ದಾನೆ.
ವಿಶ್ವಾಸ್ ಕುಮಾರ್ ರಮೇಶ್ ಬದುಕುಳಿದ ವ್ಯಕ್ತಿ.

ಭಾರತ ಮೂಲದವರಾದ ವಿಶ್ವಾಸ್ ಕುಮಾರ್‌ ರಮೇಶ್‌ ಬ್ರಿಟಿಷ್ ಪ್ರಜೆ. ಕುಟುಂಬವನ್ನು ನೋಡಲು ಅವರು ಗುಜರಾತ್‌ಗೆ ಬಂದಿದ್ದರು. ತಮ್ಮ ಸಹೋದರ ಅಜಯ್ ಕುಮಾರ್ ರಮೇಶ್ ಅವರೊಂದಿಗೆ ವಾಪಸ್‌ ಲಂಡನ್‌ಗೆ ತೆರಳುತ್ತಿದ್ದರು.

Advertisement. Scroll to continue reading.

ಎ 11 ಸೀಟ್‌ನಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದ ಅಜಯ್ ಅದೃಷ್ಟವಶಾತ್‌ ಪಾರಾಗಿದ್ದು, ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!