Connect with us

Hi, what are you looking for?

Diksoochi News

Uncategorized

ಉಡುಪಿ : ಮಣಿಪಾಲದಲ್ಲಿ ಆಗುತ್ತಿರುವ ಗೋಕಳ್ಳತನ ತಡೆ ಹಾಗೂ ಎಂಡ್ ಪಾಯಿಂಟ್ ಸಾರ್ವಜನಿಕ ಮುಕ್ತಕ್ಕೆ ಮನವಿ

0

ಉಡುಪಿ : ಮಣಿಪಾಲ ಪರಿಸರದಲ್ಲಿ ಆಗುತ್ತಿರುವ ಗೋಕಳ್ಳತನಕ್ಕೆ ಕ್ರಮ ಕೈಗೊಳ್ಳುವಂತೆ ಹಾಗೂ ಎಂಡ್ ಪಾಯಿಂಟ್ ನಲ್ಲಿ ಸಾರ್ವಜನಿಕರಿಗೆ ಪ್ರವೇಶ ಮಾಡಿ ಕೊಡುವ ಬಗ್ಗೆ ಬಿಜೆಪಿ ಕಾರ್ಯಕರ್ತರು ಶಾಸಕ ರಘುಪತಿ ಭಟ್ ರಿಗೆ ಮನವಿ ಸಲ್ಲಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆ ಸದಸ್ಯೆ ವಿಜಯಲಕ್ಷ್ಮಿ, ವಾರ್ಡ್ ಅಧ್ಯಕ್ಷರಾದ ನಿತ್ಯಾನಂದ, ಯುವ ಮೋರ್ಚಾ ಕಾರ್ಯದರ್ಶಿ ಸಂದೇಶ್ ಪ್ರಭು ಹಾಗೂ ಶಕ್ತಿ ಕೇಂದ್ರದ ಯುವ ಮೋರ್ಚಾ ಉಪ ಅಧ್ಯಕ್ಷರಾದ ನಿತೀನ್ ಪೈ, ಪ್ರಧಾನ ಕಾರ್ಯದರ್ಶಿ ನಿಖಿಲ್ ಮಡಿವಾಳ್ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!