Connect with us

Hi, what are you looking for?

Diksoochi News

Uncategorized

ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನ

0

ಬೆಂಗಳೂರು : ಕನ್ನಡ ನಿಘಂಟು ತಜ್ಞ ಶತಾಯುಷಿ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.
1913ರ ಆಗಸ್ಟ್ 13ರಂದು ಮೈಸೂರಿನಲ್ಲಿ ಜನಿಸಿದ ಅವರು ಭಾಷಾ ತಜ್ಞ, ಸಂಶೋಧಕ, ಬರಹಗಾರ, ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕನ್ನಡ ನಿಘಂಟು ಶಾಸ್ತ್ರ ಅವರ ಪ್ರಮುಖ ಶ್ರೇಷ್ಠ ಗ್ರಂಥ. ಇಗೋ ಕನ್ನಡ ಮೂಲಕ ಇ-ನಿಘಂಟು ರಚಿಸಿ ಜನಪ್ರಿಯರಾದರು.
ಪಂಪ ಪ್ರಶಸ್ತಿ, ಕನ್ನಡ ಸಾಹಿತ್ಯ ಪ್ರಶಸ್ತಿ, ಪದ್ಮಶ್ರೀ, ಭಾಷಾ ಸಮ್ಮಾನ್ ಪುರುಸ್ಕಾರ್, ನಾಡೋಜ ಪ್ರಶಸ್ತಿ ಹೀಗೆ ಹಲವು ಪ್ರಶ್ತಿಗಳನ್ನು ಪಡೆದಿದ್ದಾರೆ. 1974ರಲ್ಲಿ ಬೀದರ್ ನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!