ಕುಂದಾಪುರ : ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಇಂದು (ಏಪ್ರಿಲ್ 29) ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅವರು ತಮ್ಮ ಆರೋಗ್ಯದ ಮೇಲೆ ನಿಗಾ ಇಡುವುದನ್ನು ಮತ್ತು ಪ್ರತ್ಯೇಕತೆಯನ್ನು (ಐಸೋಲೇಶನ್) ಮುಂದುವರೆಸುತ್ತಾರೆ ಎಂದು ಡಾ. ಟಿ ಎಂ ಏ ಪೈ ಆಸ್ಪತ್ರೆ, ಉಡುಪಿಯ ವೈದ್ಯಕೀಯ ಅಧೀಕ್ಷಕರು ಬುಲೆಟಿನ್ ಬಿಡುಗಡೆ ಮಾಡಿದ್ದಾರೆ.
ವರದಿ : ದಿನೇಶ್ ರಾಯಪ್ಪನಮಠ
Advertisement. Scroll to continue reading.