Connect with us

Hi, what are you looking for?

Diksoochi News

Uncategorized

ಮಯಾಂಕ್ ಅಬ್ಬರಿಸಿದರೂ ಗೆಲ್ಲಲಿಲ್ಲ ಪಂಜಾಬ್; ಅಗ್ರಸ್ಥಾನಕ್ಕೇರಿತು ಡೆಲ್ಲಿ

0

ಅಹ್ಮದಾಬಾದ್: ಐಪಿಎಲ್ ನ 29ನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿನ ನಗೆ ಬೀರಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ (ಮೇ 2) ನಡೆದ ಪಂದ್ಯದಲ್ಲಿ 7 ವಿಕೆಟ್ ಸುಲಭ ಜಯ ಗಳಿಸಿದೆ. ತಂಡಕ್ಕೆ ಮೊತ್ತವನ್ನು ಕಲೆಹಾಕುವಲ್ಲಿ ಶ್ರಮಿಸಿದ ಪಂಜಾಬ್ ಮಯಾಂಕ್ ಅಗರ್ವಾಲ್ ಹೋರಾಟ ವ್ಯರ್ಥವಾಗಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಂಜಾಬ್ ನ ಆರಂಭಿಕ ಆಟಗಾರನಾಗಿ ಬಂದಿದ್ದ ಮಯಾಂಕ್, 58 ಎಸೆತಗಳಲ್ಲಿ 99 ರನ್ ಬಾರಿಸಿದ್ದ ಮಯಾಂಕ್ ತಂಡದ ಸೋಲಿನೊಂದಿಗೆ ಶ್ರಮ ವ್ಯರ್ಥವಾಗಿದೆ. 8 ಫೋರ್ಸ್, 4 ಸಿಕ್ಸರ್ ಬಾರಿಸಿ ಅವರು ಅಜೇಯರಾಗಿ ಉಳಿದರು.
ಪಂಜಾಬ್ ನೀಡಿದ್ದ 167 ರ ಗುರಿ ತಲುಪಲು ಹೊರಟ ಡೆಲ್ಲಿ ಕ್ಯಾಪಿಟಲ್ಸ್ 17.4 ಓವರ್‌ಗೆ 3 ವಿಕೆಟ್ ನಷ್ಟಕ್ಕೆ 167 ರನ್‌ನೊಂದಿಗೆ ಟೂರ್ನಿಯ 6ನೇ ಜಯ ದಾಖಲಿಸಿದೆ.

ಮೊದಲ ಸ್ಥಾನಕ್ಕೇರಿದ ಪಂಜಾಬ್

ಪಂಜಾಬ್ ಕಿಂಗ್ಸ್‌ ವಿರುದ್ಧದ ಗೆಲುವಿನೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಗ್ರ ಸ್ಥಾನಕ್ಕೆರಿದೆ. ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ತೃತೀಯ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, 4ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್, 5ನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, 7ನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, 8ನೇ ಸ್ಥಾನದಲ್ಲಿ ಸನ್‌ ರೈಸರ್ಸ್ ಹೈದರಾಬಾದ್ ತಂಡಗಳಿವೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

0 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అలರ್ಟ್ ಘೋಷಣೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದ್ರೆ,...

ಕರಾವಳಿ

1 ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾ‌ನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಹಾಗೂ 1...

ಕರಾವಳಿ

1 ಕಾಪು : ಶಿರ್ವದ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ – ರಕ್ಷಕರ ಪ್ರಥಮ ಸಭೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಸರಕಾರಿ ಪದವಿ...

error: Content is protected !!