ವರದಿ : ಶಫೀ ಉಚ್ಚಿಲ
ಕಾಪು: ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಹಾಗೂ ತುರ್ತು ಸೇವೆಯ ನಿಮಿತ್ತ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಗುರ್ಮೆ ಫೌಂಡೇಶನ್ ನ ಪ್ರವರ್ತಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರ ವತಿಯಿಂದ ಕಾಪು,ಶಿರ್ವ,ಪಡುಬಿದ್ರಿ, ಹಿರಿಯಡ್ಕ ಸೇರಿದಂತೆ ಒಟ್ಟು ನಾಲ್ಕು ಕೇಂದ್ರಗಳನ್ನಾಗಿ ವಿಂಗಡಿಸಿ ಕೊರೋನಾ ತುರ್ತು ಸೇವೆಗಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ನಡೆಯಿತು.

ಪುತ್ತಿಗೆ ಶ್ರೀಗಳು ದೀಪ ಬೆಳಗಿಸುವ ಮುಖಾಂತರ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ಉದ್ಘಾಟನೆ ಗೊಂಡಿತು.ಗುರ್ಮೆ ಫೌಂಡೇಶನ್ ನ ಪ್ರವರ್ತಕರಾದ ಗುರ್ಮೆ ಸುರೇಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಸಕ ಲಾಲಾಜಿ ಈ ಸಂದರ್ಭ ಉಪಸ್ಥಿತರಿದ್ದರು.
ತುರ್ತು ಸೇವೆಗೆ ಸಂಪರ್ಕಿಸದ ಬೇಕಾದ ಸಂಖ್ಯೆಗಳು ಇಲ್ಲಿದೆ
Jiyanand Hegde 9880688023
Sandeep badagubettu 8310580714
Rajesh Naik 9448723341
Jayaprakash Prabhu 9964897382
Nayesh Shetty 6360201817
Shashikanth Padubidri 9945383543
Anil Kumar 9880914875
Sandeep Shetty Kalya 9880295376

ಆ್ಯಂಬುಲೆನ್ಸ್ ಚಾಲಕರ ಮೊಬೈಲ್ ಸಂಖ್ಯೆಗಳು
KA.12.D 9524 – 6363047409
KA.43. 6725 – 9380586998
KA.18.C 4785 – 7483931229
KA.20. A 3076 – 8296247139
ತುರ್ತು ಸೇವೆಗಾಗಿ ಸಂಪರ್ಕಿಸಿದರೆ ಸೇವಾ ಕಾರ್ಯಕರ್ತರು ಸಹಕಾರ ನೀಡುವುದಾಗಿ ಸಂಘಟಕರು ತಿಳಿಸಿದ್ದಾರೆ.

