Connect with us

Hi, what are you looking for?

Diksoochi News

Uncategorized

ಉಡುಪಿ : ಬ್ಯಾಂಕ್ ಗಳ ಕಾರ್ಯಾವಧಿ ಬದಲಿಸಿ ಡಿಸಿ ಜಗದೀಶ್ ಆದೇಶ

0

ಉಡುಪಿ : ಪ್ರಸ್ತುತ ಕೋವಿಡ್19 ನಿರ್ಬಂಧಗಳ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ , ಮೇ 28 ರಿಂದ ಜೂನ್ 6 ರವರೆಗೆ, ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗದಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!