ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಪ್ರಚಾರ ಸಮಿತಿಯ ಅಧ್ಯಕ್ಷ ಕೆ. ಕೃಷ್ಣ ಮೂರ್ತಿ ಆಚಾರ್ಯ ಇವರು ಉಡುಪಿಯ ಪುತ್ತೂರು ಗ್ರಾಮದಲ್ಲಿ ಆರ್ಥಿಕವಾಗಿ ಹಿಂದುಳಿದ ರಂಜಿತ್ ಎಂಬವರ ಮನೆ ಕಟ್ಟುವಲ್ಲಿ ಅದಕ್ಕೆ ಬೇಕಾಗಿರುವ ಸಿಮೆಂಟ್ ನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಓSUI ನ ಅಧ್ಯಕ್ಷ ಸೌರಭ್ ಬಲ್ಲಾಳ್, ನಗರಸಭೆಯ ಮಾಜಿ ಅಧ್ಯಕ್ಷ ಯುವರಾಜ್ ಪುತ್ತೂರು, ಕಾಂಗ್ರೆಸ್ನ ಮಹಿಳಾ ಸದಸ್ಯೆ ಸುಂದರಿ ಪುತ್ತೂರು ಉಪಸ್ಥಿತರಿದ್ದರು.