Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡಮೊಗ್ಗೆಯಲ್ಲಿ ನಡೆದಿದೆ. ಗುಮ್ಟಿಬೇರು ನಿವಾಸಿ ಆನಂದ ಶೆಟ್ಟಿ (58) ಆತ್ಮಹತ್ಯೆ ಮಾಡಿಕೊಂಡವರು. ಆನಂದ ಸುಮಾರು 5 ವರ್ಷದಿಂದ ಮಾನಸಿಕ ರೋಗದಿಂದ ಬಳಲುತ್ತಿದ್ದು, ಈ ಬಗ್ಗೆ ಕುಂದಾಪುರ ಡಾ, ಕಾರಂತ್ ಎಂಬುವವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಕಾಯಿಲೆ ಗುಣವಾಗಿರಲಿಲ್ಲ, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!